ಸರ್ಕಾರದ ಪರಿಹಾರ ಸಾಮಗ್ರಿಗೆ ಫೋಟೋ ಅಂಟಿಸಿಕೊಂಡಿರುವ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಮಾಜಿ ಸಿಎಂ ಎಚ್​ಡಿಕೆ ಆಕ್ರೋಶ

ಬೆಂಗಳೂರು: ಲಾಕ್​ಡೌನ್​ ಹಿನ್ನೆಲೆಯಲ್ಲಿ ಸರ್ಕಾರ ಒದಗಿಸಿರುವ ಪರಿಹಾರ ಸಾಮಗ್ರಿಗಳ ಮೇಲೆ ಶಾಸಕ ಅರವಿಂದ ಲಿಂಬಾವಳಿ ತಮ್ಮ ಪೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಇದಕ್ಕೆ ಸಿಎಂ ಯಡಿಯೂರಪ್ಪ ಉತ್ತರಿಸಬೇಕು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಎಂಬುದನ್ನು ಕೂಡಲೇ ಅವರು ಸ್ಪಷ್ಟಪಡಿಸಬೇಕು ಎಂದು ಸರಣಿ ಟ್ವೀಟ್​ ಮಾಡಿ ಆಗ್ರಹಿಸಿದ್ದಾರೆ. ಅರವಿಂದ ಲಿಂಬಾವಳಿ ಅವರು ಸರ್ಕಾರ ವಿತರಿಸುತ್ತಿರುವ ಪರಿಹಾರ ಸಾಮಗ್ರಿಗಳ ಮೇಲೆ ಫೋಟೋ … Continue reading ಸರ್ಕಾರದ ಪರಿಹಾರ ಸಾಮಗ್ರಿಗೆ ಫೋಟೋ ಅಂಟಿಸಿಕೊಂಡಿರುವ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಮಾಜಿ ಸಿಎಂ ಎಚ್​ಡಿಕೆ ಆಕ್ರೋಶ