ಸರ್ಕಾರದ ಪರಿಹಾರ ಸಾಮಗ್ರಿಗೆ ಫೋಟೋ ಅಂಟಿಸಿಕೊಂಡಿರುವ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಮಾಜಿ ಸಿಎಂ ಎಚ್ಡಿಕೆ ಆಕ್ರೋಶ
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಸರ್ಕಾರ ಒದಗಿಸಿರುವ ಪರಿಹಾರ ಸಾಮಗ್ರಿಗಳ ಮೇಲೆ ಶಾಸಕ ಅರವಿಂದ ಲಿಂಬಾವಳಿ ತಮ್ಮ ಪೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಇದಕ್ಕೆ ಸಿಎಂ ಯಡಿಯೂರಪ್ಪ ಉತ್ತರಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಎಂಬುದನ್ನು ಕೂಡಲೇ ಅವರು ಸ್ಪಷ್ಟಪಡಿಸಬೇಕು ಎಂದು ಸರಣಿ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ. ಅರವಿಂದ ಲಿಂಬಾವಳಿ ಅವರು ಸರ್ಕಾರ ವಿತರಿಸುತ್ತಿರುವ ಪರಿಹಾರ ಸಾಮಗ್ರಿಗಳ ಮೇಲೆ ಫೋಟೋ … Continue reading ಸರ್ಕಾರದ ಪರಿಹಾರ ಸಾಮಗ್ರಿಗೆ ಫೋಟೋ ಅಂಟಿಸಿಕೊಂಡಿರುವ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಮಾಜಿ ಸಿಎಂ ಎಚ್ಡಿಕೆ ಆಕ್ರೋಶ
Copy and paste this URL into your WordPress site to embed
Copy and paste this code into your site to embed