ದೇವಾಲಯಗಳ ರಕ್ಷಣೆಗೆ ಮುಂದಾದ ಸರ್ಕಾರ: ವಿಧಾನಸಭೆಯಲ್ಲಿ ವಿಧೇಯಕ
ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಹಲವು ದೇವಸ್ಥಾನಗಳನ್ನು ತೆರವುಗೊಳಿಸುವ ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಜನಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಅಧಿಕಾರವಿಲ್ಲದೆ ನಿರ್ಮಿಸಲ್ಪಟ್ಟಿರುವ ದೇವಾಲಯಗಳು ಮತ್ತು ಇತರ ಧಾರ್ಮಿಕ ಕಟ್ಟಡಗಳಿಗೆ ರಕ್ಷಣೆ ಒದಗಿಸುವ ಹೊಸತೊಂದು ಕಾನೂನು ಜಾರಿಗೊಳಿಸಲು ಮುಂದಾಗಿದೆ. ಧಾರ್ಮಿಕ ಕಟ್ಟಡಗಳ ರಕ್ಷಣೆಗಾಗಿ ಕಾನೂನು ರಚಿಸಬೇಕೆಂದು ಇಂದು ಬೆಳಿಗ್ಗೆ ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆ ಪ್ರಕಾರವಾಗಿ, ವಿಧಾನಸಭೆಯಲ್ಲಿ ‘ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) … Continue reading ದೇವಾಲಯಗಳ ರಕ್ಷಣೆಗೆ ಮುಂದಾದ ಸರ್ಕಾರ: ವಿಧಾನಸಭೆಯಲ್ಲಿ ವಿಧೇಯಕ
Copy and paste this URL into your WordPress site to embed
Copy and paste this code into your site to embed