ಶಾಲೆ ಮುಚ್ಚಲ್ಲ, ಭಯ ಬೇಕಿಲ್ಲ: 1-10ನೇ ತರಗತಿ ಮಕ್ಕಳಲ್ಲಿ ಸೋಂಕು ಕಂಡಿಲ್ಲ, ಸಚಿವ ನಾಗೇಶ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಕಡಿಮೆ ಸೋಂಕು ಇರುವುದರಿಂದ ಯಾವುದೇ ಶಾಲೆ ಮುಚ್ಚುವುದಿಲ್ಲ. ದ್ವಿತೀಯ ಪಿಯು ಮಕ್ಕಳಿಗೆ ಮಧ್ಯಂತರ ಪರೀಕ್ಷೆ ನಡೆಯುತ್ತಿದೆ. ಕಳೆದ ಎರಡು ವರ್ಷ ಪರೀಕ್ಷೆ ಆಗಿಲ್ಲ. ಈ ಬಾರಿ ಪಿಯು ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು ಕಳೆದ ಎರಡು ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖ ಆಗಿದೆ. ಶಾಲೆಗಳಲ್ಲಿ ಸಹ 1ರಿಂದ 10 ತರಗತಿಯಲ್ಲೂ ಕೋವಿಡ್ ಸೋಂಕು ಕಂಡು ಬಂದಿಲ್ಲ ಎಂದು ತಿಳಿಸಿದರು. ಶಿಕ್ಷಕರು ಸೇರಿ … Continue reading ಶಾಲೆ ಮುಚ್ಚಲ್ಲ, ಭಯ ಬೇಕಿಲ್ಲ: 1-10ನೇ ತರಗತಿ ಮಕ್ಕಳಲ್ಲಿ ಸೋಂಕು ಕಂಡಿಲ್ಲ, ಸಚಿವ ನಾಗೇಶ್ ಸ್ಪಷ್ಟನೆ