More

    ರಾಜಭವನದಲ್ಲಿ ಹಣ್ಣಿನ ತೋಟ! ಗಿಡ ನೆಟ್ಟು ನೀರೆರೆದ ರಾಜ್ಯಪಾಲ ಗೆಹ್ಲೋತ್​

    ಬೆಂಗಳೂರು : ರಾಜ್ಯಪಾಲರಾದ ಥಾವರ್​ಚಂದ್ ಗೆಹ್ಲೋತ್​ ಅವರು ಇಂದು ರಾಜಭವನದಲ್ಲಿ ಉಪಯುಕ್ತ ಗಿಡಗಳನ್ನು ನೆಡುವ ಕಾರ್ಯ ಕೈಗೊಂಡರು. ಮಾವು ಮತ್ತು ತೆಂಗಿನ ಗಿಡಗಳನ್ನು ನೆಟ್ಟು ನೀರೆರೆದ ಗೆಹ್ಲೋತ್​ ಅವರು, “ನಾವೆಲ್ಲರೂ ಆಗಿಂದಾಗ್ಗೆ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮಾಡಬೇಕು” ಎಂದು ಕರೆ ನೀಡಿದರು.

    ಗೆಹ್ಲೋತ್​ ಅವರು ರಾಜಭವನದ ಅಂಗಳದಲ್ಲಿ ತಮ್ಮ ಅವಧಿಯಲ್ಲಿ ಮಾವು ಮತ್ತು ತೆಂಗಿನ ಗಿಡಗಳನ್ನು ನೆಟ್ಟು ಬೆಳೆಸಿ, ಹಣ್ಣಿನ ತೋಟ ನಿರ್ಮಾಣ ಮಾಡುವ ಆಶಯ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರೊಂದಿಗೆ, ರಾಜಭವನದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಗಿಡಗಳನ್ನು ನೆಟ್ಟರು.

    ಒಂದು ಪ್ಲೇಟ್​ಗೆ 15 ಸಾವಿರ ರೂಪಾಯಿ! ಇದು ಭೂಮಿಯ ಅತ್ಯಂತ ದುಬಾರಿ ಫ್ರೆಂಚ್​ ಫ್ರೈಸ್​!

    ಕರೊನಾ ಹೆಚ್ಚಳದ ಕಳವಳ: ಕೇರಳಕ್ಕೆ ಕೇಂದ್ರದ ತಂಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts