1- 6ನೇ ತರಗತಿ ಮಕ್ಕಳಿಗೆ ಮುಂದಿನ ವರ್ಗಕ್ಕೆ ಬಡ್ತಿ ನೀಡಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಕರೊನಾ ಭೀತಿಯ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಗ್ರಾಮಾಂತರ ಶೈಕ್ಷಣಿಕ ಜಿಲ್ಲೆಗಳಲ್ಲಿ 1 ರಿಂದ 10ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಇರುವ ಗೊಂದಲಗಳನ್ನು ಸರ್ಕಾರ ನಿವಾರಣೆ ಮಾಡಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಇಚ್ಚಿಸಿದರೆ ಅನುಮತಿ ನೀಡಲಾಗುವುದು. ಹಿಂದೆ ಕರೊನಾ ಬಗ್ಗೆ ಎರಡು ನಿರ್ಧಾರಗಳನ್ನು ಕೈಗೊಳ್ಳಲಾಗಿತ್ತು, ಇದೀಗ ಪರೀಕ್ಷೆಗೆ ಸಂಬಂಧಿಸಿದಂತೆ ಇರುವ ಗೊಂದಲಗಳನ್ನು ನಿವಾರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್​ಕುಮಾರ್ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಹೇಳಿದರು. ಮಾ.9 ರಿಂದ 3 … Continue reading 1- 6ನೇ ತರಗತಿ ಮಕ್ಕಳಿಗೆ ಮುಂದಿನ ವರ್ಗಕ್ಕೆ ಬಡ್ತಿ ನೀಡಿ ಆದೇಶ ಹೊರಡಿಸಿದ ಸರ್ಕಾರ