ಗ್ರಾ.ಪಂ.ಗೆ ಪತ್ನಿ ಅವಿರೋಧ ಆಯ್ಕೆ, ಸಂಭ್ರಮದಲ್ಲಿದ್ದ ಪತಿ ಮರುದಿನವೇ ಆತ್ಮಹತ್ಯೆ! ಕಾರಣ ಏನು?

ಚಾಮರಾಜನಗರ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತ್ನಿ ಅವಿರೋಧ ಆಯ್ಕೆಯಾದ ಖುಷಿಯಲ್ಲಿದ್ದ ಪತಿ, ಸ್ನೇಹಿತರಿಗೂ ಪಾರ್ಟಿ ಕೊಡಿಸಿ ಸಂಭ್ರಮಿಸಿದ್ದ. ಇದಕ್ಕೂ ಮುನ್ನ ಮುಖಂಡರ ಜೊತೆಗೂಡಿ ಪತ್ನಿಗೆ ಹೂವಿನ ಹಾರ ಹಾಕಿ ಸನ್ಮಾನಿಸಿದ್ದ. ಇದೀಗ ಗೆಲುವಿನ ಖುಷಿಯಲ್ಲಿದ್ದ ಮನೆಯಲ್ಲೀಗ ಶೋಕ ಮಡುಗಟ್ಟಿದೆ. ಹೌದು, ನೂತನ ಗ್ರಾಪಂ ಸದಸ್ಯೆ ಪತಿ ಮಂಗಳವಾರ ತಡರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದುರ್ಘಟನೆ ಕೂಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡರಾಯಪೇಟೆಯಲ್ಲಿ ಸಂಭವಿಸಿದೆ. ದೊಡ್ಡರಾಯಪೇಟೆಯ 2ನೇ ವಾರ್ಡ್​ಗೆ ಪರಿಶಿಷ್ಟ ವರ್ಗ ಮಹಿಳಾ ಮೀಸಲು ಕ್ಷೇತ್ರದಿಂದ ಗಗನ … Continue reading ಗ್ರಾ.ಪಂ.ಗೆ ಪತ್ನಿ ಅವಿರೋಧ ಆಯ್ಕೆ, ಸಂಭ್ರಮದಲ್ಲಿದ್ದ ಪತಿ ಮರುದಿನವೇ ಆತ್ಮಹತ್ಯೆ! ಕಾರಣ ಏನು?