‘ಗ್ರಾಮಾಯಣ’ ಬಿಡುಗಡೆಗೂ ಮುನ್ನವೇ ನಿರ್ಮಾಪಕ ಮೂರ್ತಿ ನಿಧನ

ವಿನಯ್​ ರಾಜಕುಮಾರ್​ ಅಭಿನಯದ ‘ಗ್ರಾಮಾಯಣ’ ಚಿತ್ರದ ನಿರ್ಮಾಪಕ ಎಸ್​.ಎಲ್​.ಎನ್​. ಮೂರ್ತಿ ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಬಾಲಿವುಡ್​ನಲ್ಲಿ ಸಿನಿಮಾ ಆಗಲಿದೆ ಗಲ್ವಾನ್​ ದಾಳಿ! ಮೂರ್ತಿ ಅವರು ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಗುರುವಾರವಷ್ಟೇ ಅವರ ತಾಯಿ ನಿಧನರಾಗಿದ್ದರು. ಅದರ ಮರುದಿನವೇ ಮೂರ್ತಿ ಸಹ ನಿಧನರಾಗಿದ್ದು, ಅವರ ಕುಟುಂಬಕ್ಕೆ ದೊಡ್ಡ ಆಘಾತ ನೀಡಿದೆ. ಮೂಲತಃ ರಂಗಭೂಮಿಯವರಾದ ಮೂರ್ತಿ, ಒಂದಿಷ್ಟು ನಾಟಕಗಳಲ್ಲಿ ಅಭಿನಯಿಸಿದ್ದರು. ಎರಡು ವರ್ಷಗಳ … Continue reading ‘ಗ್ರಾಮಾಯಣ’ ಬಿಡುಗಡೆಗೂ ಮುನ್ನವೇ ನಿರ್ಮಾಪಕ ಮೂರ್ತಿ ನಿಧನ