‘ಗ್ರಾಮಾಯಣ’ ಬಿಡುಗಡೆಗೂ ಮುನ್ನವೇ ನಿರ್ಮಾಪಕ ಮೂರ್ತಿ ನಿಧನ
ವಿನಯ್ ರಾಜಕುಮಾರ್ ಅಭಿನಯದ ‘ಗ್ರಾಮಾಯಣ’ ಚಿತ್ರದ ನಿರ್ಮಾಪಕ ಎಸ್.ಎಲ್.ಎನ್. ಮೂರ್ತಿ ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಬಾಲಿವುಡ್ನಲ್ಲಿ ಸಿನಿಮಾ ಆಗಲಿದೆ ಗಲ್ವಾನ್ ದಾಳಿ! ಮೂರ್ತಿ ಅವರು ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಗುರುವಾರವಷ್ಟೇ ಅವರ ತಾಯಿ ನಿಧನರಾಗಿದ್ದರು. ಅದರ ಮರುದಿನವೇ ಮೂರ್ತಿ ಸಹ ನಿಧನರಾಗಿದ್ದು, ಅವರ ಕುಟುಂಬಕ್ಕೆ ದೊಡ್ಡ ಆಘಾತ ನೀಡಿದೆ. ಮೂಲತಃ ರಂಗಭೂಮಿಯವರಾದ ಮೂರ್ತಿ, ಒಂದಿಷ್ಟು ನಾಟಕಗಳಲ್ಲಿ ಅಭಿನಯಿಸಿದ್ದರು. ಎರಡು ವರ್ಷಗಳ … Continue reading ‘ಗ್ರಾಮಾಯಣ’ ಬಿಡುಗಡೆಗೂ ಮುನ್ನವೇ ನಿರ್ಮಾಪಕ ಮೂರ್ತಿ ನಿಧನ
Copy and paste this URL into your WordPress site to embed
Copy and paste this code into your site to embed