ಅಜ್ಜ-ಅಜ್ಜಿಯ ಕೊಲೆಗೈದು ಚಿನ್ನಾಭರಣ ಮಾರಾಟಕ್ಕೆ ಮಂಗಳೂರಿಗೆ ಬಂದಿದ್ದ ಆರೋಪಿ ಪೊಲೀಸ್ ಬಲೆಗೆ
ಮಂಗಳೂರು: ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಅಜ್ಜ, ಅಜ್ಜಿಯನ್ನು ಕೊಲೆಗೈದು ಚಿನ್ನಾಭರಣ ದೋಚಿಕೊಂಡು ಬಂದು ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಕೇರಳದ ತ್ರಿಶೂರ್ ಜಿಲ್ಲೆಯ ವೈಲತ್ತೂರು, ಪನಾಂಗೈಲ್ ನಿವಾಸಿ ಅಹಮ್ಮದ್ ಅಕ್ಮಲ್ (27) ಬಂಧಿತ ಆರೋಪಿ.ಈತ ಜುಲೈ 23ರಂದು ರಾತ್ರಿ ತನ್ನ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ ಅವರ ಚಿನ್ನಾಭರಣಗಳನ್ನು ದೋಚಿ ಬಂದಿರುವುದನ್ನು ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಆತನ ಬಳಿಯಲ್ಲಿ ಮುತ್ತಿನ ಎರಡು ಎಳೆಯ ಬಂಗಾರದ ಸರ 1, ಸಣ್ಣ ಪದಕವಿರುವ … Continue reading ಅಜ್ಜ-ಅಜ್ಜಿಯ ಕೊಲೆಗೈದು ಚಿನ್ನಾಭರಣ ಮಾರಾಟಕ್ಕೆ ಮಂಗಳೂರಿಗೆ ಬಂದಿದ್ದ ಆರೋಪಿ ಪೊಲೀಸ್ ಬಲೆಗೆ
Copy and paste this URL into your WordPress site to embed
Copy and paste this code into your site to embed