ನಿನ್ನೆ ಸಂಜೆಯಷ್ಟೇ ಸಂಭ್ರಮಿಸಿದ್ದ ಬೆಳಗೆರೆ ಕುಟುಂಬದಲ್ಲಿ ಬೆಳಗಾಗುವಷ್ಟರಲ್ಲಿ ಆವರಿಸಿತು ಶೋಕದ ಕಾರ್ಮೋಡ!

ಬೆಂಗಳೂರು: ಬರವಣಿಗೆ ಮೂಲಕವೇ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದ ಅಕ್ಷರ ಮಾಂತ್ರಿಕ ಹಾಗೂ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಅವರನ್ನು ಕಳೆದುಕೊಂಡ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಬರೆಯುತ್ತಲೇ ಬದುಕು ಅಂತ್ಯಗೊಳಿಸಿದ ರವಿ ಬೆಳಗೆರೆಯವರ ಮನೆಯಲ್ಲಿ ನಿನ್ನೆ ಸಂಜೆಯಷ್ಟೇ ಸಂಭ್ರಮವೊಂದು ಮನೆ ಮಾಡಿತ್ತು. ಆದರೆ, ಬೆಳಗ್ಗೆಯಾಗುವಷ್ಟರಲ್ಲಿ ಇಡೀ ಕುಟುಂಬವನ್ನು ಶೋಕದ ಕಾರ್ಮೋಡ ಆವರಿಸಿರುವುದು ವಿಧಿಯ ಕ್ರೂರತ್ವಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ಬದುಕಿಡೀ ಬರೆದ ರವಿ ಬೆಳಗೆರೆ; ಬರೆಯುತ್ತಲೇ ಬದುಕು ಮುಗಿಸಿದರು… ಗುರುವಾರ ಸಂಜೆ ರವಿ ಬೆಳಗೆರೆ ಮಗ ಕರ್ಣನ … Continue reading ನಿನ್ನೆ ಸಂಜೆಯಷ್ಟೇ ಸಂಭ್ರಮಿಸಿದ್ದ ಬೆಳಗೆರೆ ಕುಟುಂಬದಲ್ಲಿ ಬೆಳಗಾಗುವಷ್ಟರಲ್ಲಿ ಆವರಿಸಿತು ಶೋಕದ ಕಾರ್ಮೋಡ!