ಸುಳ್ಯದಲ್ಲಿ ಕನ್ನಡ ಜ್ಯೋತಿ ರಥಕ್ಕೆ ಭವ್ಯ ಸ್ವಾಗತ

ratha


ಸುಳ್ಯ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪಂಜ ಮತ್ತು ಸುಳ್ಯ ಹೋಬಳಿ ಘಟಕ ಹಾಗೂ ತಾಲೂಕು ಆಡಳಿತದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಸುಳ್ಯಕ್ಕೆ ಸೋಮವಾರ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಭವ್ಯ ಸ್ವಾಗತ ನೀಡಲಾಯಿತು.

ತಹಸೀಲ್ದಾರ್ ಅರವಿಂದ್ ಕೆ.ಎಂ., ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ನ.ಪಂ. ಮುಖ್ಯಾಧಿಕಾರಿ ಸುಧಾಕರ ಎಂ.ಎಚ್., ಬಿ ಇ ಒ ಶೀತಲ್ ಯು.ಕೆ., ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲ್, ಪ್ರಕಾಶ್ ಮೂಡಿತ್ತಾಯ ಹಾಗೂ ಸಾಹಿತಿಗಳು ಸೇರಿದಂತೆ ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು.

Share This Article

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…

ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer

Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…