ವರದಕ್ಷಿಣೆಯಾಗಿ ಟ್ರ್ಯಾಕ್ಟರ್ ಕೇಳಿದ ವರನಿಗೆ ಬಿಗ್ ಶಾಕ್ ಕೊಟ್ಟ ವಧು!
ಮುಜಾಫರ್ನಗರ: ದುಬಾರಿ ವರದಕ್ಷಿಣೆ ಕೇಳಿದ ವರನಿಗೆ ವಧು, ಆಕೆಯ ಕುಟುಂಬ ಮತ್ತು ಗ್ರಾಮಸ್ಥರು ಸೇರಿಕೊಂಡು ಬುದ್ಧಿ ಕಲಿಸಿರುವ ಅಪರೂಪದ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ. ವರ ವಾಸಿಂ ಅಹ್ಮದ್ ಎಂಬಾತ ವರದಕ್ಷಿಣೆಯಾಗಿ ಟ್ರ್ಯಾಕ್ಟರ್ ನೀಡುವಂತೆ ವಧುವಿನ ಕುಟುಂಬವನ್ನು ಕೇಳಿದ್ದ. ಬಳಿಕ ಈ ವಾರದ ಆರಂಭದಲ್ಲಿ ತಮ್ಮ ಸಂಬಂಧಿಕರೊಂದಿಗೆ ಮದುವೆ ಮಂಟಪ್ಪಕ್ಕೆ ಬಂದಿದ್ದ. ಆತನನ್ನ ಮತ್ತು ಅವರ ಕುಟುಂಬವನ್ನು ಸ್ಥಳೀಯ ಜನರು ಒತ್ತೆಯಾಳಾಗಿರಿಸಿಕೊಂಡರು. ಇದನ್ನೂ ಓದಿ: ಖ್ಯಾತ ಖಳನಾಯಕನಿಗೆ ವಿಷವುಣಿಸಿದ ಸಹೋದರ: ಕಿಡ್ನಿ ಸಮಸ್ಯೆಯಿಂದ ಕಣ್ಣೀರಿಡುತ್ತಿರುವ ಪೊನ್ನಂಬಲಂ … Continue reading ವರದಕ್ಷಿಣೆಯಾಗಿ ಟ್ರ್ಯಾಕ್ಟರ್ ಕೇಳಿದ ವರನಿಗೆ ಬಿಗ್ ಶಾಕ್ ಕೊಟ್ಟ ವಧು!
Copy and paste this URL into your WordPress site to embed
Copy and paste this code into your site to embed