ಕುದುರೆ ಮೇಲೆ ಬಂದ ವರ ಹೃದಯಾಘಾತಕ್ಕೆ ಬಲಿ

blank

ಭೋಪಾಲ್: ಕುದುರೆ ಮೇಲೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರ ಹೃದಯಾಘಾತದಿಂದ ಮೃತಪಟ್ಟಿದ್ದರಿಂದ ಮದುವೆ ಮನೆ ಸೂತಕದ ಮನೆಯಾಗಿ ಪರಿವರ್ತನೆಗೊಂಡ ದಾರುಣ ಘಟನೆ ಮಧ್ಯ ಪ್ರದೇಶದ ಶೇವೋಪುರ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಿಬ್ಬಣದೊಂದಿಗೆ ಮದುವೆ ಸ್ಥಳ ಜಾಟ್ ಹಾಸ್ಟೆಲ್​ಗೆ ತೆರಳುತ್ತಿದ್ದಾಗ ನಿಧನರಾದ ವರನನ್ನು ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್​ಎಸ್​ಯುುಐನ ಮಾಜಿ ಜಿಲ್ಲಾಧ್ಯಕ್ಷ 26 ವರ್ಷದ ಪ್ರದೀಪ್ ಜಾಟ್ ಎಂದು ಗುರುತಿಸಲಾಗಿದೆ. ವಿವಾಹ ವೇದಿಕೆ ಸಮೀಪಿಸುತ್ತಿದ್ದಂತೆ ಪ್ರದೀಪ್ ನಿಧಾನವಾಗಿ ಮುಂದೆ ಬಾಗುತ್ತಾ ಪ್ರಜ್ಞಾಹೀನನಾಗಿ ಕುದುರೆ ಮೇಲೆ ಒರಗಿದನು. ಆತನನ್ನು ಕೆಳಗಿಳಿಸಲು ಸಂಬಂಧಿಕರು ಪ್ರಯತ್ನಿಸಿದರೂ ಆತ ಕುಸಿದು ಬಿದ್ದ ವಿಡಿಯೋ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…