ಮಾಜಿ ಸಿಎಂ ಎಚ್​ಡಿಕೆ ಬಳಿಗೆ ಆಯುಷ್​-ದಂತ ವೈದ್ಯರ ದಂಡು; ಕಾರಣವಿದು..

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಬಳಿಗೆ ಆಯುಷ್ ಹಾಗೂ ದಂತ ವೈದ್ಯರೇ ದಂಡೇ ತೆರಳಿದೆ. ಸಂಕಷ್ಟದ ಸಮಯದಲ್ಲಿ ನೆರವಾಗಿದ್ದ ನಮಗೇ ಈಗ ಸಂಕಟ ಎದುರಾಗಿದೆ ಎಂಬುದಾಗಿ ಈ ವೈದ್ಯರು ಮಾಜಿ ಸಿಎಂ ಬಳಿ ತಮ್ಮ ಅಹವಾಲು ಹೇಳಿಕೊಂಡಿದ್ದಾರೆ. ಕೋವಿಡ್​-19 ಸಮಯದಲ್ಲಿ ನಮ್ಮನ್ನು ಬಳಸಿಕೊಂಡು ಈಗ ಸೇವೆಯಿಂದ ಮುಕ್ತಗೊಳಿಸುತ್ತಿದ್ದಾರೆ ಎಂಬ ನೋವನ್ನು ಈ ವೈದ್ಯರು ತೋಡಿಕೊಂಡಿದ್ದಾರೆ. ಅದಕ್ಕೆ ಸ್ಪಂದಿಸಿರುವ ಮಾಜಿ ಸಿಎಂ, ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ … Continue reading ಮಾಜಿ ಸಿಎಂ ಎಚ್​ಡಿಕೆ ಬಳಿಗೆ ಆಯುಷ್​-ದಂತ ವೈದ್ಯರ ದಂಡು; ಕಾರಣವಿದು..