ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಕೆಂಪುಕೋಟೆಗೆ ಮುತ್ತಿಗೆ, ಅನ್ಯ ಧ್ವಜಾರೋಹಣ
ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಹಿಂಪಡೆಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಅಕ್ಷರಶಃ ರಣರಂಗವಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದ ರೈತ ಮುಖಂಡರು ಸರ್ಕಾರದ ಮಾರ್ಗ ಸೂಚಿಯನ್ನ ಬ್ರೇಕ್ ಮಾಡಿದ್ದಾರೆ. ಪೊಲೀಸ್ ಸರ್ಪಗಾವಲನ್ನೇ ದಾಟಿಕೊಂಡು ಕೆಂಪುಕೋಟೆಗೆ ಮುತ್ತಿಗೆ ಹಾಕಿದ ರೈತರು, ಧ್ವಜಸ್ತಂಭವೇರಿ ಕಿಸಾನ್ ಯೂನಿಯನ್ ಧ್ವಜ ಹಾರಿಸಿದ್ದಾರೆ. ಕೆಂಪುಕೋಟೆ ಮೇಲೆ ಜಮಾವಣೆಗೊಂಡ ರೈತರ ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಕೆಂಪುಕೋಟೆಗೆ ಮುತ್ತಿಗೆ ಹಾಕಲಾಗಿದ್ದು, … Continue reading ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಕೆಂಪುಕೋಟೆಗೆ ಮುತ್ತಿಗೆ, ಅನ್ಯ ಧ್ವಜಾರೋಹಣ
Copy and paste this URL into your WordPress site to embed
Copy and paste this code into your site to embed