ಹೊರಬಿತ್ತು ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯ ಆಹ್ವಾನ ಪತ್ರಿಕೆ; ಯಾವ್ಯಾವ ಗಣ್ಯರು ಬರ್ತಾರೆ? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಂದು ಚಾಲನೆ ದೊರೆಯಲಿದ್ದು, ಕಾರ್ಯಕ್ರಮಕ್ಕೆ ಹಲವು ಗಣ್ಯರಿಗೆ ಆಹ್ವನ ನೀಡಲಾಗಿದೆ. ಜುಲೈ 19 ಸಂಜೆ 5 ಘಂಟೆ ಗೃಹಲಕ್ಷ್ಮಿ ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲಿನಲ್ಲಿ ಚಾಲನೆ ದೊರೆಯಲಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್​ ಯೋಜನೆಯ ಫಲಾನುಭವಿ ಮಂಜೂರಾತಿ ಆದೇಶ ಪ್ರತಿಯನ್ನು ಹಂಚಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ … Continue reading ಹೊರಬಿತ್ತು ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯ ಆಹ್ವಾನ ಪತ್ರಿಕೆ; ಯಾವ್ಯಾವ ಗಣ್ಯರು ಬರ್ತಾರೆ? ಇಲ್ಲಿದೆ ವಿವರ