ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ
ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದರು. ಇದನ್ನೂ ಓದಿ: ಲಂಚ ಪಡೆದು ಎಸ್ಕೇಪ್ ಆಗುತ್ತಿದ್ದ ಭ್ರಷ್ಟನನ್ನು ಸಿನಿಮಾ ಸ್ಟೈಲ್ನಲ್ಲಿ … Continue reading ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed