ರಾಜಮನೆತನಕ್ಕೆ ಮತ ಹಾಕಿದರೆ ಚಾಮುಂಡೇಶ್ವರಿಗೆ ಹೂವು ಹಾಕಿದಂತೆ: ಜಿ.ಟಿ. ದೇವೇಗೌಡ
ಮೈಸೂರು: ಇತ್ತೀಚಿಗೆ ಬಿಡುಗಡೆಯಾದ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹಗೆ ಕೊಕ್ ನೀಡಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಈಗಾಗಲೇ ಪ್ರಚಾರ ಆರಂಭಿಸಿರುವ ಯದುವೀರ್ ಸ್ಥಳೀಯ ನಾಯಕರು ಹಾಗೂ ಜನರ ಭೇಟಿಯಲ್ಲಿ ನಿರತರಾಗಿದ್ದಾರೆ. ಇನ್ನೂ ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ, ಯದುವೀರ್ಗೆ ವೋಟ್ ಹಾಕೋದು ಚಾಮುಂಡೇಶ್ವರಿಗೆ ಹೂವು ಹಾಕಿದಂತೆ. ಹಾಗಾಗಿ ನಮ್ಮ ವೋಟ್ … Continue reading ರಾಜಮನೆತನಕ್ಕೆ ಮತ ಹಾಕಿದರೆ ಚಾಮುಂಡೇಶ್ವರಿಗೆ ಹೂವು ಹಾಕಿದಂತೆ: ಜಿ.ಟಿ. ದೇವೇಗೌಡ
Copy and paste this URL into your WordPress site to embed
Copy and paste this code into your site to embed