ಕಾಂಗ್ರೆಸ್​, ಗ್ಯಾರಂಟಿ ಯೋಜನೆ ಬಳಸಿ ಮತದಾರರಿಗೆ ಆಮಿಷ ಒಡ್ಡಿದ ಆರೋಪ; ನಾಳೆ ಹೈಕೋರ್ಟ್​ನಲ್ಲಿ ವಿಚಾರಣೆ

ಬೆಂಗಳೂರು: ಕೆಲ ದಿನಗಳಿಂದ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಆಮಿಷ ಒಡ್ಡಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಈ ಕುರಿತಾಗಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮಾತನಾಡಿ ಸಿದ್ದರಾಮಯ್ಯ ಜನರಿಗೆ ಲಂಚ ನೀಡಿದ್ದಾರೆ ಎನ್ನುವ ರೀತಿಯ ಆರೋಪ ಮಾಡಿದ್ದರು. ಇದನ್ನೂ ಓದಿ: ಗ್ಯಾರಂಟಿ ಪರಿಣಾಮ ಆರು ತಿಂಗಳಲ್ಲಿ ತಿಳಿಯುತ್ತೆ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿಕೆ  ಈ ಹಿಂದೆ ವಿಚಾರ ಸಂಕೀರಣವೊಂದರಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ … Continue reading ಕಾಂಗ್ರೆಸ್​, ಗ್ಯಾರಂಟಿ ಯೋಜನೆ ಬಳಸಿ ಮತದಾರರಿಗೆ ಆಮಿಷ ಒಡ್ಡಿದ ಆರೋಪ; ನಾಳೆ ಹೈಕೋರ್ಟ್​ನಲ್ಲಿ ವಿಚಾರಣೆ