ನನ್ನನ್ನು ಯಾವ ನಾಯಕರೂ ಬೆಳೆಸಿಲ್ಲ… ಸಭೆಗೂ ಮುನ್ನವೇ ಸಿಡಿದೆದ್ದ ಜೆಡಿಎಸ್ ರೆಬಲ್ ಶಾಸಕ ಗುಬ್ಬಿ ಶ್ರೀನಿವಾಸ್!
ಬೆಂಗಳೂರು: ನನ್ನನ್ನ ಯಾವ ನಾಯಕರೂ ಬೆಳೆಸಿಲ್ಲ. ನಮ್ಮ ಅಪ್ಪ ನನ್ನನ್ನು ಬೆಳೆಸಿದ್ದಾರೆ. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಸಹಿಸಲು ಆಗಲ್ಲ. ನನ್ನ ಅಪ್ಪನ ಮಾತೇ ನಾನು ಕೇಳಲ್ಲ. ಪ್ರೀತಿಯಿಂದ ಹೇಳಿದ್ರೆ ಕೇಳ್ತೀನಿ. ಆದ್ರೆ ದೊಡ್ಡವರೇ ನನ್ನ ಬಗ್ಗೆ ಮಾತನಾಡಿದ್ರೆ ಸುಮ್ನೆ ಇರೋದಕ್ಕೆ ಸಾಧ್ಯನಾ? ಎಂದು ಜೆಡಿಎಸ್ನ ರೆಬಲ್ ಶಾಸಕ ಗುಬ್ಬಿ ಶ್ರೀನಿವಾಸ್ ಪ್ರಶ್ನಿಸಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ಗುರುವಾರ ಕರೆದಿದ್ದ ಪಕ್ಷ ಸಂಘಟನಾ ಸಭೆಗೆ ಹೋಗುವ ಮುನ್ನವೇ ಸಿಡಿದೆದ್ದ ಗುಬ್ಬಿ ಶ್ರೀನಿವಾಸ್, ಜೆಡಿಎಸ್ ವರಿಷ್ಠರ ವಿರುದ್ಧ ಆಕ್ರೋಶ … Continue reading ನನ್ನನ್ನು ಯಾವ ನಾಯಕರೂ ಬೆಳೆಸಿಲ್ಲ… ಸಭೆಗೂ ಮುನ್ನವೇ ಸಿಡಿದೆದ್ದ ಜೆಡಿಎಸ್ ರೆಬಲ್ ಶಾಸಕ ಗುಬ್ಬಿ ಶ್ರೀನಿವಾಸ್!
Copy and paste this URL into your WordPress site to embed
Copy and paste this code into your site to embed