ಭೀಕರ ಅಪಘಾತ; ಬಿಜೆಪಿಯ ಮಾಜಿ ಸಚಿವ ವಿಧಿವಶ

ಸಾವರ್ಕುಂಡ್ಲಾ: ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ(69) ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗುಜರಾತ್‌ನ ಮಾ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾ ಪಟ್ಟಣದ ಬಳಿ ಈ ಘಟನೆ ನಡೆದಿದ್ದು, ಗುರುವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಘಟನೆ ಹಿನ್ನೆಲೆ: ಮಾಜಿ ಸಚಿವರು ಗುರುವಾರ ರಾತ್ರಿ ಸಾವರ್ಕುಂಡ್ಲಾಗೆ ಹಿಂತಿರುಗುತ್ತಿದ್ದರು. ಈ ವೇಳೆ ವಂಡಾ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ 8.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ವಘಾಸಿಯಾ ಚಲಾಯಿಸುತ್ತಿದ್ದ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದ ಪರಿಣಾಮ … Continue reading ಭೀಕರ ಅಪಘಾತ; ಬಿಜೆಪಿಯ ಮಾಜಿ ಸಚಿವ ವಿಧಿವಶ