ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ
ಅಮ್ರೇಲಿ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ರಕ್ಷಿಸಿರುವ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ: ಹೈಕೋರ್ಟ್ ನಿವೃತ್ತ ಜಡ್ಜ್ ನೇತೃತ್ವದಲ್ಲಿ ಮಣಿಪುರ ಹಿಂಸಾಚಾರ ಪ್ರಕರಣದ ತನಿಖೆ: ಅಮಿತ್ ಷಾ ಹೇಳಿಕೆ ರಾಜುರ್ನ ಬಿಜೆಪಿ ಶಾಸಕ ಹಿರಾ ಸೋಲಂಕಿ ಬುಧವಾರ ಪಟ್ವಾ ಗ್ರಾಮದ ಬಳಿ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ರಕ್ಷಿಸಿದ್ದಾರೆ. ಕಲ್ಪೇಶ್ ಶಿಯಾಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ ಘಟನೆಯಲ್ಲಿ ಬದುಕುಳಿದಿದ್ದು, ಜೀವನ್ ಗುಜಾರಿಯಾ ಎಂಬಾತ ಮೃತಪಟ್ಟಿದ್ದಾನೆ. ನಾಲ್ಕು ಯುವಕರು ಕೂಡಿಕೊಂಡು … Continue reading ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ
Copy and paste this URL into your WordPress site to embed
Copy and paste this code into your site to embed