ಅಯೋಧ್ಯೆ ರಾಮಮಂದಿರ ಅರ್ಚಕರ ನಕಲಿ ಅಶ್ಲೀಲ ವಿಡಿಯೋ ವೈರಲ್; ಕಾಂಗ್ರೆಸ್ ನಾಯಕನ ಬಂಧನ
ಅಹಮದಾಬಾದ್: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ದತೆಗಳು ಭರದಿಂದ ಸಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾವಿರಾರು ಜನರಿಗೆ ಆಹ್ವಾನ ನೀಡಲಾಗಿದೆ. ಗಾಜಿಯಾಬಾದ್ ವಿದ್ಯಾರ್ಥಿ ಮೋಹಿತ್ ಪಾಂಡೆ ಅಯೋಧ್ಯೆ ರಾಮ ಮಂದಿರದ ಮುಖ್ಯ ಅರ್ಚಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ಹೊಸ ವಿಚಾರದಲ್ಲಿ ಅಯೋಧ್ಯೆಯ ಮುಖ್ಯ ಅರ್ಚಕರಾಗಿ ಆಯ್ಕೆಯಾಗಿರುವ ಮೋಹಿತ್ ಪಾಂಡೆ ಹೋಲುವ ವ್ಯಕ್ತಿಯೋರ್ವ ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ನಕಲಿ ಪೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು … Continue reading ಅಯೋಧ್ಯೆ ರಾಮಮಂದಿರ ಅರ್ಚಕರ ನಕಲಿ ಅಶ್ಲೀಲ ವಿಡಿಯೋ ವೈರಲ್; ಕಾಂಗ್ರೆಸ್ ನಾಯಕನ ಬಂಧನ
Copy and paste this URL into your WordPress site to embed
Copy and paste this code into your site to embed