ನಾಡಿದ್ದೇ ‘ರಾಯರು ಮಾವನ ಮನೆಗೆ..’; ಇದು ಕನ್ನಡ ಚಿತ್ರರಂಗದಲ್ಲೇ ಪ್ರಥಮ!

ಬೆಂಗಳೂರು: ‘ರಾಯರು ಬಂದರು ಮಾವನ ಮನೆಗೆ’ ಇದು ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು. ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ, ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದ್ದ ‘ಮೈಸೂರು ಮಲ್ಲಿಗೆ’ ಸಿನಿಮಾದ ಅತ್ಯುತ್ತಮ ಗೀತೆ ಇದು. ಅಂದಹಾಗೆ ನಾಡಿದ್ದೂ ‘ರಾಯರು ಮಾವನ ಮನೆಗೆ’ ಬರಲಿದ್ದಾರೆ. ಅರ್ಥಾತ್, ‘ರಾಯರು ಬಂದರು ಮಾವನ ಮನೆಗೆ’ ಎಂಬ ಶೀರ್ಷಿಕೆಯಲ್ಲಿ ಚಿತ್ರವೊಂದು ಬಿಡುಗಡೆ ಆಗಲಿದೆ. ನಿಜ.. ಇದೇ ಶೀರ್ಷಿಕೆಯಲ್ಲಿ ಈ ಹಿಂದೆಯೂ ಒಂದು ಕನ್ನಡ ಸಿನಿಮಾ ಬಿಡುಗಡೆ ಆಗಿತ್ತು. ‘ರಾಯರು ಬಂದರು ಮಾವನ ಮನೆಗೆ’ ಎಂಬ ಟೈಟಲ್​ನ … Continue reading ನಾಡಿದ್ದೇ ‘ರಾಯರು ಮಾವನ ಮನೆಗೆ..’; ಇದು ಕನ್ನಡ ಚಿತ್ರರಂಗದಲ್ಲೇ ಪ್ರಥಮ!