ಗುರುದೇವ ಕಾಲೇಜಿನಲ್ಲಿ ಗಣರಾಜ್ಯೋತ್ಸವ

blank

ಧಾರವಾಡ: ಇಲ್ಲಿಯ ಭಾರತಿನಗರದಲ್ಲಿರುವ ಗುರುದೇವ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ಮದನ್ ಇ.ಜಿ. ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈ ವರ್ಷದ ಧ್ಯೇಯವಾಗಿರುವ ಸುವರ್ಣ ಭಾರತ -ಪರಂಪರೆ ಮತ್ತು ಪ್ರಗತಿ ಎಂಬ ವಿಷಯದಡಿಯಲ್ಲಿ ದೇಶಕ್ಕಾಗಿ ಸೈನಿಕರು ಮಾಡುತ್ತಿರುವ ಸೇವೆಯನ್ನು ಸ್ಮರಿಸಿದರು.

ದೇಶದ ಭವಿಷ್ಯದ ನಾಯಕರಾಗುವ ವಿದ್ಯಾರ್ಥಿಗಳು ಶಿಸ್ತನ್ನು ಬೆಳೆಸಿಕೊಂಡು ದೇಶವನ್ನು ಪ್ರಗತಿಯತ್ತ ತೆಗೆದುಕೊಂಡು ಹೋಗುವುದು ಎಲ್ಲರ ಕರ್ತವ್ಯ ಎಂದರು.

ಕಾಲೇಜಿನ ಉಪಪ್ರಾಚಾರ್ಯ ಮಹಾಲಿಂಗ ಕಮತಗಿ, ಆಡಳಿತಾಧಿಕಾರಿ ಸಾಜೀದ್, ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕ ಕುಮಾರ ಪೂಜಾರ ನಿರೂಪಿಸಿದರು.

Share This Article

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…

ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit

Vomit : ಕೆಲವರಿಗೆ ಬಸ್​ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…