ಗುರುಲಿಂಗಸ್ವಾಮಿ ಹೊಳಿಮಠ ಹೆಸರಿನ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಗೆ ಶಂಕರ ಪಾಗೋಜಿ ಆಯ್ಕೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ (ಕೆಯುಡಬ್ಲ್ಯೂಜೆ) ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಕೆಯುಡಬ್ಲ್ಯೂಜೆ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಮತ್ತು ಹಿರಿಯ ಪತ್ರಕರ್ತ ಶಂಕರ ಪಾಗೋಜಿ ಅವರನ್ನು ಆಯ್ಕೆ ಮಾಡಲಾಗಿದೆ. ವಿಜಯ ಕರ್ನಾಟಕ, ಉಷಾಕಿರಣ, ಕಸ್ತೂರಿ ಟಿವಿ, ಸುವರ್ಣ ನ್ಯೂಸ್, ಉದಯವಾಣಿ ಸೇರಿದಂತೆ ಹಲವು ಮಾಧ್ಯಮಗಳಲ್ಲಿ ಕ್ರೀಯಾಶೀಲವಾಗಿ ಕೆಲಸ ಮಾಡಿರುವ ಶಂಕರ ಪಾಗೋಜಿ ಅವರು ತಮ್ಮ ಅಂಕಣ ಮೂಲಕ ಉತ್ತರ ಕರ್ನಾಟಕ ಭಾಗದ ಭಾಷೆಯನ್ನು ಸಮರ್ಥವಾಗಿ ದುಡಿಸಿಕೊಂಡವರು. … Continue reading ಗುರುಲಿಂಗಸ್ವಾಮಿ ಹೊಳಿಮಠ ಹೆಸರಿನ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಗೆ ಶಂಕರ ಪಾಗೋಜಿ ಆಯ್ಕೆ