More

    ಗುರುಶಾಂತೇಶ್ವರ ಶಿವಯೋಗಿ ಶಿವಾಚಾರ್ಯರ ಮೌನಾನುಷ್ಠಾನ ಜು. 27ರಿಂದ

    ಗುತ್ತಲ: ಸಮೀಪದ ನೆಗಳೂರಿನ ಸಂಸ್ಥಾನ ಹಿರೇಮಠದಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ಶಿಷ್ಯ ಸದ್ಭಕ್ತರ ಶ್ರೇಯಸ್ಸಿಗಾಗಿ ಗುರುಶಾಂತೇಶ್ವರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಅವರು 11ನೇ ವರ್ಷದ ಮೌನಾನುಷ್ಠಾನವನ್ನು ಜು. 27ರಿಂದ ಆ. 16ರವರಗೆ 21 ದಿನಗಳ ಕಾಲ ಕೈಗೊಳ್ಳುವರು. ಈ ಸಂದರ್ಭದಲ್ಲಿ ಮಠದ ಭಕ್ತರಿಗೆ ಶ್ರೀಗಳ ದರ್ಶನ ಇರುವುದಿಲ್ಲ ಎಂದು ಮಠದ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts