ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಜಾಗವನ್ನು ಸೀಲ್ ಮಾಡಿ ಎಂದ ಕೋರ್ಟ್​

ಬನಾರಸ್‌ (ಉತ್ತರ ಪ್ರದೇಶ): ಜ್ಞಾನವಾಪಿ ಮಸೀದಿಯೊಳಗೆ ಕೋರ್ಟ್‌ ಆದೇಶದಂತೆ ಮಾಡಲಾದ ಸಮೀಕ್ಷೆ ಸಮಯದಲ್ಲಿ ಶಿವಲಿಂಗ ಪತ್ತೆಯಾದ ಜಾಗವನ್ನು ಸೀಲ್​ ಮಾಡುವಂತೆ ವಾರಾಣಸಿ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್​​ ನ್ಯಾಯಾಧೀಶ ರವಿಕುಮಾರ್​ ದಿವಾಕರ್​, ಶಿವಲಿಂಗ ಪತ್ತೆಯಾದ ಜಾಗವನ್ನು ಸೀಲ್​ ಮಾಡಿ ಹಾಗೂ ಯಾರಿಗೂ ಒಳಪ್ರವೇಶಕ್ಕೆ ಅನುಮತಿ ನೀಡಬಾರದೆಂದು ಆದೇಶ ನೀಡಿದ್ದಾರೆ. ಸಮೀಕ್ಷೆ ಸಮಯದಲ್ಲಿ ಮಸೀದಿಯಲ್ಲಿ ಶಿವಲಿಂಗ ಹಾಗೂ ನಂದಿ ಕಂಡುಬಂದಿತ್ತು.ನಂದಿಯ ಎದುರಿನಲ್ಲಿರುವ ಬಾವಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ ಎಂದು ಸಮೀಕ್ಷೆ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಸದ್ಯ … Continue reading ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಜಾಗವನ್ನು ಸೀಲ್ ಮಾಡಿ ಎಂದ ಕೋರ್ಟ್​