ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ!

ಹಾಸನ: ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ದೇವೇಗೌಡರ ಮೊಮ್ಮಗ ಅಂದ್ರೆ ಮಾಜಿ ಸಚಿವ ಎಚ್​.ಡಿ. ರೇವಣ್ಣರ ಪುತ್ರ ಡಾ.ಸೂರಜ್​ ರೇವಣ್ಣ ಎಚ್​ಡಿಸಿಸಿ ಬ್ಯಾಂಕ್​ ನಿರ್ದೇಶಕರಾಗಿ ಶನಿವಾರ ಅವಿರೋಧ ಆಯ್ಕೆಯಾದರು. ಆ ಮೂಲಕ ದೇವೇಗೌಡರ ಮತ್ತೊಂದು ಕುಡಿ ನೇರ ರಾಜಕೀಯ ಅಖಾಡಕ್ಕೆ ಇಳಿದಂತಾಗಿದೆ. ಇದನ್ನೂ ಓದಿರಿ ‘ಇದು ಹೃದಯಹೀನ ಸರ್ಕಾರ…’ ಎಂದು ರಾಜ್ಯದ ವಿರುದ್ಧ ಕಿಡಿಕಾರಿದ ಬಿಜೆಪಿ ಎಂಎಲ್​ಸಿ ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕ … Continue reading ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ!