ಸಿಎಂ ಆಗೋದು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ

ಬೆಂಗಳೂರು: ಈ ಚುನಾವಣೆಯಲ್ಲಿ 123 ಸ್ಥಾನ ಗೆದ್ದು ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ. ಆದರೆ, ಕೆಲ ಮಾಧ್ಯಮಗಳಲ್ಲಿ ಸುಳ್ಳು ಸಮೀಕ್ಷೆಗಳನ್ನು ಬಿತ್ತರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ದೂರಿದ್ದಾರೆ. ದಾಸರಹಳ್ಳಿ ಕ್ಷೇತ್ರದ ಹೆಗ್ಗನಹಳ್ಳಿಯ ಪೀಣ್ಯ 2ನೇ ಹಂತ ರಾಜಗೋಪಾಲನಗರ, ಸುಂಕದಕಟ್ಟೆ ಮೂಲಕ ರೋಡ್ ಶೋ ಹಾಗೂ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು. ಇದನ್ನೂ ಓದಿ: ಯಾರ ಪಾಲಾಗಲಿದೆ ಸಕ್ಕರೆ ನಾಡಿನ ಸಿಹಿ? ಭದ್ರಕೋಟೆ ಉಳಿಸಿಕೊಳ್ಳಲು ಕೈ, ದಳ ಕಸರತ್ತು, ಕಮಲ ಪಾಳಯ … Continue reading ಸಿಎಂ ಆಗೋದು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ