ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಜೆಡಿಎಸ್​​ಗೆ ಮತ ಹಾಕಿ: ಎಚ್​ಡಿಕೆ

– ಬಿಜೆಪಿ ಕಾಂಗ್ರೆಸ್ ಬಣ್ಣ ಬಣ್ಣದ ಮಾತುಗಳಿಗೆ ಮರುಳಾಗಬೇಡಿ ಕಲಬುರಗಿ: ಬಿಜೆಪಿ, ಕಾಂಗ್ರೆಸ್ ಬಣ್ಣ ಬಣ್ಣದ ಮಾತುಗಳಿಗೆ ಮರುಳಾಗಬೇಡಿ. ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಜೆಡಿಎಸ್​​ಗೆ ಮತ ಹಾಕಿ ಆಶೀರ್ವಾದ ಮಾಡಿ‌. ನಿಮ್ಮನ್ನ ನಂಬಿದ್ದೇನೆ, ರೈತಪರ ಸರ್ಕಾರ ತರಲು ಹೋರಾಟ ಮಾಡ್ತಿದ್ದೇನೆಂದು ಸಮಾವೇಶದಲ್ಲಿ ಮಾಜಿ ಸಿಎಂ ಎಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಯಡ್ರಾಮಿ ಪಟ್ಟಣದಲ್ಲಿ ಜೆಡಿಎಸ್ ಬೃಹತ್ ಸ್ವಾಭಿಮಾನಿ ಸಮಾವೇಶ ವೇಳೆ ಮಾತನಾಡಿದ ಅವರು, ಕನಿಷ್ಠ 30 ಸಾವಿರ ಮತಗಳಿಂದ ದೊಡ್ಡಪ್ಪಗೌಡ ಪಾಟೀಲ್ ಅವರನ್ನು ವಿಧಾನಸಭೆಗೆ ಕಳುಹಿಸಬೇಕು. ಜೇವರ್ಗಿ … Continue reading ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಜೆಡಿಎಸ್​​ಗೆ ಮತ ಹಾಕಿ: ಎಚ್​ಡಿಕೆ