‘ಡ್ರಗ್ಸ್​ ಮಾಫಿಯಾಕ್ಕೆ ಸಿಲುಕಿ ನಮ್ಮ ಮಕ್ಕಳು ಹಾಳಾಗಿಬಿಡ್ತವೆ…’ ಎಂದ ಹಿರಿಯ ರಾಜಕಾರಣಿ

ಮಂಡ್ಯ: ಮೂರ್ನಾಲ್ಕು ದಿನದಿಂದ ರಾಜ್ಯಾದ್ಯಂತ ಹೆಚ್ಚು ಸದ್ದು ಮಾಡುತ್ತಿರುವುದು ಡ್ರಗ್ಸ್​ ವಿಚಾರ. ಬಗೆದಷ್ಟು ಆಳ ಎಂಬಂತಿದೆ ಮಾದಕ ಜಾಲದ ರಹಸ್ಯ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಿನಿಮಾ ರಂಗ, ರಾಜಕಾರಣಿಗಳನ್ನೇ ಟಾರ್ಗೆಟ್​ ಮಾಡಿ ಡ್ರಗ್ಸ್​ ಪೆಡ್ಲರ್​ಗಳು ವ್ಯವಹಾರ ಕುದುರಿಸುತ್ತಿರುವ ಆತಂಕಕಾರಿ ವಿಚಾರಗಳು ಬಯಲಾಗುತ್ತಿವೆ. ಈ ನಡುವೆ ವಿಧಾನ ಪರಿಷತ್​ ಸದಸ್ಯ ಎಚ್​.ವಿಶ್ವನಾಥ್​, ‘ಡ್ರಗ್ಸ್​ ಜಾಲವನ್ನು ಭೇದಿಸಬೇಕು. ಇಲ್ಲದಿದ್ದರೆ ನಮ್ಮ ಮಕ್ಕಳು ಹಾಳಾಗಿ ಬಿಡುತ್ತವೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿರಿ ಶವ ಪರೀಕ್ಷೆ ಯಾಕೆ ಮಾಡ್ಲಿಲ್ಲ?: ಇಂದ್ರಜಿತ್​ ಆರೋಪಕ್ಕೆ ತಿರುಗೇಟುಕೊಟ್ಟ … Continue reading ‘ಡ್ರಗ್ಸ್​ ಮಾಫಿಯಾಕ್ಕೆ ಸಿಲುಕಿ ನಮ್ಮ ಮಕ್ಕಳು ಹಾಳಾಗಿಬಿಡ್ತವೆ…’ ಎಂದ ಹಿರಿಯ ರಾಜಕಾರಣಿ