ಸಿದ್ದರಾಮಯ್ಯ ಅವರಿಂದಲೇ ನೀವೆಲ್ಲ ಗೆದ್ದಿರುವುದು; ಶಾಮನೂರು ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಎಚ್. ವಿಶ್ವನಾಥ್

ಬೆಳಗಾವಿ: ಕಾಂಗ್ರೆಸ್​ ಸರ್ಕಾರದಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂಬ ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಎಷ್. ವಿಶ್ವನಾಥ್ ಈಗಾಗಲೇ 7 ಮಂತ್ರಿ ಸ್ಥಾನ ಕೊಟ್ಟಿದ್ದೇವೆ. ನಿಮಗೆ ಸಿಎಂ ಸ್ಥಾನ ಬೇಕಾ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿದ ವಿಶ್ವನಾಥ್ ಜಾತ್ಯಾತೀತ ತತ್ವ-ಸಿದ್ದಾಂತಗಳ ಕಾಂಗ್ರೆಸ್​ ಪ್ರತಿನಿಧಿಯಾಗಿರುವ ಶಾಮನೂರು ಶಿವಶಂಕರಪ್ಪನವರು ಜಾತಿ ಆಧಾರಿತ ಪಕ್ಷದ ಸದಸ್ಯರಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ. ನಿಮಗೆ ಕಾಂಗ್ರೆಸ್​ನಲ್ಲಿ ಸಾಕಷ್ಟು ಅವಕಾಶ ಸಿಕ್ಕಿವೆ. ಈಗಿದ್ದರೂ ಈ ರೀತಿ … Continue reading ಸಿದ್ದರಾಮಯ್ಯ ಅವರಿಂದಲೇ ನೀವೆಲ್ಲ ಗೆದ್ದಿರುವುದು; ಶಾಮನೂರು ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಎಚ್. ವಿಶ್ವನಾಥ್