ಈ ಶಾಲೆಯಲ್ಲಿ 5 ವರ್ಷಗಳಿಂದ ಖಾಯಂ ಶಿಕ್ಷಕರೇ ಇಲ್ಲ; ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು!

ಕೊಪ್ಪಳ: ಈ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಳೆದ ಐದು ವರ್ಷಗಳಿಂದ ಖಾಯಂ ಶಿಕ್ಷಕರೇ ಇಲ್ಲ. ಅತಿಥಿ ಶಿಕ್ಷಕರು ಬಂದು ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಅಂದರೆ ಪ್ರತೀ ಬಾರಿಯೂ ಹೊಸ ಶಿಕ್ಷಕರು ಪಾಠ ಮಾಡಲು ಬರುತ್ತಿದ್ದರು. ಇದರಿಂದಾಗಿ ಮಕ್ಕಳ ವಿದ್ಯಾಭ್ಯಾಸದಲ್ಲೂ ತೊಂದರೆ ಕಾಣಿಸಿಕೊಂಡಿದೆ. ಈ ಸಮಸ್ಯೆಯಿಂದ ರೋಸಿ ಹೋದ ಗ್ರಾಮಸ್ಥರು ಕಡೆಗೆ ಸಚಿವ ಹಾಲಪ್ಪ ಆಚಾರ್​ರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಘಟನೆ ಕೊಪ್ಪಳದ ಯಲಬುರ್ಗಾ ತಾಲೂಕಿನ ಚೌಡಾಪೂರ ಗ್ರಾಮದಲ್ಲಿ ನಡೆದಿದ್ದು ಗ್ರಾಮಸ್ಥರು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಐದು … Continue reading ಈ ಶಾಲೆಯಲ್ಲಿ 5 ವರ್ಷಗಳಿಂದ ಖಾಯಂ ಶಿಕ್ಷಕರೇ ಇಲ್ಲ; ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು!