ಹಾಡಿಕೆರೆ ದೇಗುಲ ಧಾರ್ಮಿಕ ಕಾರ್ಯಕ್ರಮ

blank

ಕೋಟ: ಕೋಟದ ಹಾಡಿಕೆರೆ ಶಾಂತಮೂರ್ತಿ ಶ್ರೀ ಶನೀಶ್ವರ ದೇಗುಲ ವಾರ್ಷಿಕ ವರ್ಧಂತಿ ಹಾಗೂ ನೂತನ ಸಭಾಭವನ ಲೋಕಾರ್ಪಣೆ ಅಂಗವಾಗಿ ಶುಕ್ರವಾರ ಕನ್ನಿಕಾ ದುರ್ಗಾಪರಮೇಶ್ವರಿ ಮಹಾಗಣಪತಿ ಈಶ್ವರ ನಂದಿ ಆಂಜನೇಯ ಕಾಕವಾಹನ ನವಗ್ರಹಗಳಿಗೆ ಕಲಟಶಾಭಿಷೇಕ ಮಹಾಪೂಜೆ, ಚಂಡಿಕಾಹೋಮ, ಮಹಾಮಂಗಳಾರತಿ ಕಾರ್ಯಕ್ರಮ ಸಾಲಿಗ್ರಾಮ ಜನಾರ್ದನ ಅಡಿಗ ನೇತೃತ್ವದಲ್ಲಿ ಜರುಗಿತು.

ದೇಗುಲ ಧರ್ಮದರ್ಶಿ ಭಾಸ್ಕರ್ ಸ್ವಾಮಿ ದಂಪತಿ ಭಾಗಿಯಾದರು. ಶ್ರೀ ಶಾಂತಮೂರ್ತಿ ಶ್ರೀ ಶನೀಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಮಹಾಅನ್ನಸಂತರ್ಪಣೆ ನೆರವೇರಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿವಿಧ ಭಜನಾ ತಂಡಗಳಿಂದ ಗಾನಸುಧೆ ಜರುಗಿತು. ಸಂಜೆ ಬಾಲನಟಿ ತನ್ವಿತಾ ವಿ. ಅವರಿಂದ ಯೋಗಾಸನ ಭರತನಾಟ್ಯ, ಮನು ಹಂದಾಡಿ ಅವರಿಂದ ನಗೆಹಬ್ಬ, ರಾತ್ರಿ 8ರಿಂದ ಅರೆಹೊಳೆ ಪ್ರತಿಷ್ಠಾನ ನಂದಗೋಕುಲ ಪುಣ್ಯ ಕಥಾನಕ ನೃತ್ಯರೂಪಕ ಬಿಡುವನೇ ಬ್ರಹ್ಮಲಿಂಗ ಕಾರ್ಯಕ್ರಮ ನಡೆಯಿತು. ದೇಗುಲ ಉತ್ಸವ ಸಮಿತಿ ಪ್ರಮುಖ ದಿನೇಶ್ ಗಾಣಿಗ ಕೋಟ ಮತ್ತಿತರರು ಇದ್ದರು.

blank

ಜಗತ್ತಿನ ಒಳಿತಿಗೆ ಧಾರ್ಮಿಕ ಕೈಂಕರ್ಯ

ಮರೂರು ದೇವಳ ವಾರ್ಷಿಕ ಪೂಜೆ, ಭಜನೋತ್ಸವ

 

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…