ಮಕ್ಕಳಲ್ಲಿ ವೈಜ್ಞಾನಿಕ ಭಾವನೆ ಬೆಳೆಸಿ

ಹಳೇ ಮುಟುಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಮಿನಿ ವಿಜ್ಞಾನ ಕೇಂದ್ರದಿಂದ ಬೇಸಿಗೆ ಉಚಿತ ಶಿಬಿರ ನಡೆಯಿತು. ಸರ್ಕಾರಿ ನೌಕರ ಸಂಘದ ತಾಲೂಕು ಕಾರ್ಯದರ್ಶಿ ಟಿ.ಸೋಮಶೇಖರ, ಸಿಆರ್‌ಪಿ ರೇವಣ್ಣ, ಸಿ.ಯೋಗಾನಂದ ಶಿಕ್ಷಕ ಮೋಹನ್ ಅಣಜಿ, ಮಲ್ಲಿಕಾರ್ಜುನ್ ಇದ್ದರು.

ಹಗರಿಬೊಮ್ಮನಹಳ್ಳಿ: ತಾಲೂಕಿನ ಹಳೇ ಮುಟುಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಮಿನಿ ವಿಜ್ಞಾನ ಕೇಂದ್ರದಿಂದ ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಬೇಸಿಗೆಯ ಉಚಿತ ಶಿಬಿರ ಆಯೋಜಿಸಲಾಗಿತ್ತು.

blank

ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಕಾರ್ಯದರ್ಶಿ ಟಿ.ಸೋಮಶೇಖರ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸುವ ಅವಕಾಶ ಶಿಬಿರಗಳಿಂದ ಸಾಧ್ಯವಾಗುತ್ತದೆ. ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವುದರ ಜತೆಗೆ ಕಲಿಕೆಯಲ್ಲಿ ಆಸಕ್ತಿ ತೋರಬೇಕು ಎಂದು ಕರೆ ನೀಡಿದರು.

ಸಿಆರ್‌ಪಿ ರೇವಣ್ಣ, ಆಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಕಾರ್ಯಕ್ರಮಾಧಿಕಾರಿ ಸಿ.ಯೋಗಾನಂದ, ಶಿಕ್ಷಕರಾದ ಮೋಹನ್ ಅಣಜಿ, ಮಲ್ಲಿಕಾರ್ಜುನ್, ಕೆ.ಎಂ.ಗಂಗಾಧರಯ್ಯ, ಗುರುಬಸವರಾಜ, ಹೊಸಮನೆ ಚನ್ನಬಸಪ್ಪ ಇತರರಿದ್ದರು.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank