More

    ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ತೆರಳಿ ಮಲಗಿದ್ದ ಹಲಸೂರು ಗೇಟ್ ಠಾಣೆಯ ಎಎಸ್​ಐ ಸಾವು

    ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೋಗಿ ಮಲಗಿದ ಹಲಸೂರು ಗೇಟ್​ ಸಂಚಾರಿ ಪೊಲೀಸ್ ಠಾಣೆಯ ಎಎಸ್​ಐ ಮಲಗಿದ್ದ ರೀತಿಯಲ್ಲೇ ಮೃತಪಟ್ಟಿದ್ದಾರೆ.

    ಆನಂದ್ ಕುಮಾರ್ ಮೃತ ಎಎಸ್ಐ. ರಾತ್ರಿ ಪಾಳಿ ಕೆಲಸ ಮಾಡಿ ಮನೆಗೆ ತೆರಳಿ ಮಲಗಿದ್ದರು. ಅವರನ್ನು ಮನೆಯವರು ಏಳಿಸಲು ಮನೆಯವರು ಪ್ರಯತ್ನ ಮಾಡಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದಿದ್ದಾಗ ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಇದನ್ನೂ ಓದಿ: ಬೆಂಗಳೂರಲ್ಲಿ ಹಾಡಹಗಲೇ ಡ್ರ್ಯಾಗರ್ ಹಿಡಿದು ನಡುರಸ್ತೆಯಲ್ಲಿ ಯುವತಿಗೆ ಕಿರುಕುಳ: ನೆರವಿಗೆ ಧಾವಿಸಿದ ಮಹಿಳೆ

    ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮಲಗಿದ್ದಾಗಲೇ ಆನಂದ್​ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಆನಂದ್​ ಅವರು ನಾಗರಭಾವಿ ಬಳಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್​)

    ಮುಖ್ಯಮಂತ್ರಿ ಗಾದಿ ಕಲಹ ಇಂದು ಅಂತ್ಯ? ದೆಹಲಿಯಲ್ಲಿ ನಡೆಯಲಿದೆ ಬಹುಮುಖ್ಯ ಸಭೆ

    ಬೆಂಗಳೂರಲ್ಲಿ ಹಾಡಹಗಲೇ ಡ್ರ್ಯಾಗರ್ ಹಿಡಿದು ನಡುರಸ್ತೆಯಲ್ಲಿ ಯುವತಿಗೆ ಕಿರುಕುಳ: ನೆರವಿಗೆ ಧಾವಿಸಿದ ಮಹಿಳೆ

    ಸಿದ್ದರಾಮಯ್ಯ, ಡಿಕೆಶಿ ಜತೆಗೆ ಸಿಎಂ ರೇಸ್​ನಲ್ಲಿ ಮತ್ತೊಂದು ಹೆಸರು: 25ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಒತ್ತಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts