ಬ್ಯಾಡರಹಳ್ಳಿ ಆತ್ಮಹತ್ಯೆ ಪ್ರಕರಣದಲ್ಲಿ ಹಲ್ಲೆಗೆರೆ ಶಂಕರ್, ಅಳಿಯಂದಿರ ಬಂಧನ
ಬೆಂಗಳೂರು: ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಮನೆ ಮಾಲೀಕ ಹಲ್ಲೆಗೆರೆ ಶಂಕರ್ ಹಾಗೂ ಅವರ ಅಳಿಯಂದಿರಾದ ಶ್ರೀಕಾಂತ್ ಮತ್ತು ಪ್ರವೀಣ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕೂಲಂಕಷ ತನಿಖೆ ನಡೆಸಿದ ಬ್ಯಾಡರಹಳ್ಳಿ ಪೊಲೀಸರು, ಈ ಮೂವರನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ. ಸೆಪ್ಟೆಂಬರ್ 17ಕ್ಕೆ ಬೆಳಕಿಗೆ ಬಂದಿದ್ದ ಈ ಪ್ರಕರಣದಲ್ಲಿ ಶಂಕರ್ ಪತ್ನಿ ಭಾರತಿ, ಮಕ್ಕಳಾದ ಮಧುಸಾಗರ್, ಸಿಂಚನಾ ಮತ್ತು ಸಿಂಧುರಾಣಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿಂಧುರಾಣಿ ಸಾಯುವ … Continue reading ಬ್ಯಾಡರಹಳ್ಳಿ ಆತ್ಮಹತ್ಯೆ ಪ್ರಕರಣದಲ್ಲಿ ಹಲ್ಲೆಗೆರೆ ಶಂಕರ್, ಅಳಿಯಂದಿರ ಬಂಧನ
Copy and paste this URL into your WordPress site to embed
Copy and paste this code into your site to embed