ಅನಾರೋಗ್ಯಕ್ಕೀಡಾದ ಚಾಲಕನನ್ನು ಆಸ್ಪತ್ರೆಗೆ ಸೇರಿಸಿ ಸ್ವತಃ ಬಿಎಂಟಿಸಿ ಬಸ್​ ಚಲಾಯಿಸಿದ ಎಸಿಪಿ ರಾಮಚಂದ್ರ!

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಚಾಲಕನನ್ನು ಆಂಬ್ಯಲೆನ್ಸ್​ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದಲ್ಲದೆ, ರಸ್ತೆಯಲ್ಲಿ ನಿಂತಿದ್ದ ಬಿಎಂಟಿಸಿ ಬಸ್​ ಅನ್ನು ಸ್ವತಃ ಚಲಾಯಿಸುವ ಮೂಲಕ ಹಲಸೂರು ಎಸಿಪಿ ರಾಮಚಂದ್ರ ಅವರು ಕರ್ತವ್ಯ ಪ್ರಜ್ಞೆಯ ಜತೆಗೆ ಮಾನವೀಯತೆಯನ್ನು ಮೆರೆದಿದ್ದಾರೆ. ಶಿವಾಜಿನಗರ-ಕಾಡುಗೋಡಿ‌ ಮಾರ್ಗದ ಬಿಎಂಟಿಸಿ ಚಾಲಕನಿಗೆ ಮಾರ್ಗ ಮಧ್ಯೆದಲ್ಲಿಯೇ ಅನ್ಯಾರೋಗ್ಯದಿಂದ ಬಳಲಿದರು. ಹೀಗಾಗಿ ಚಾಲಕ ಓಲ್ಡ್ ಏರ್ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್​ ನಿಲ್ಲಿಸಿದ. ಇದನ್ನೂ ಓದಿ: ವಿಪಕ್ಷಗಳ ಒಗ್ಗಟ್ಟಿನ ಕಹಳೆ: ಬೆಂಗಳೂರಿನಲ್ಲಿ ಮಹಾಘಟಬಂಧನ್ ಸಭೆ; ಇಂದು ನಿರ್ಣಯ ನಗರಕ್ಕೆ ವಿವಿಐಪಿಗಳ ಆಗಮನ … Continue reading ಅನಾರೋಗ್ಯಕ್ಕೀಡಾದ ಚಾಲಕನನ್ನು ಆಸ್ಪತ್ರೆಗೆ ಸೇರಿಸಿ ಸ್ವತಃ ಬಿಎಂಟಿಸಿ ಬಸ್​ ಚಲಾಯಿಸಿದ ಎಸಿಪಿ ರಾಮಚಂದ್ರ!