ಅನಾರೋಗ್ಯಕ್ಕೀಡಾದ ಚಾಲಕನನ್ನು ಆಸ್ಪತ್ರೆಗೆ ಸೇರಿಸಿ ಸ್ವತಃ ಬಿಎಂಟಿಸಿ ಬಸ್ ಚಲಾಯಿಸಿದ ಎಸಿಪಿ ರಾಮಚಂದ್ರ!
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಚಾಲಕನನ್ನು ಆಂಬ್ಯಲೆನ್ಸ್ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದಲ್ಲದೆ, ರಸ್ತೆಯಲ್ಲಿ ನಿಂತಿದ್ದ ಬಿಎಂಟಿಸಿ ಬಸ್ ಅನ್ನು ಸ್ವತಃ ಚಲಾಯಿಸುವ ಮೂಲಕ ಹಲಸೂರು ಎಸಿಪಿ ರಾಮಚಂದ್ರ ಅವರು ಕರ್ತವ್ಯ ಪ್ರಜ್ಞೆಯ ಜತೆಗೆ ಮಾನವೀಯತೆಯನ್ನು ಮೆರೆದಿದ್ದಾರೆ. ಶಿವಾಜಿನಗರ-ಕಾಡುಗೋಡಿ ಮಾರ್ಗದ ಬಿಎಂಟಿಸಿ ಚಾಲಕನಿಗೆ ಮಾರ್ಗ ಮಧ್ಯೆದಲ್ಲಿಯೇ ಅನ್ಯಾರೋಗ್ಯದಿಂದ ಬಳಲಿದರು. ಹೀಗಾಗಿ ಚಾಲಕ ಓಲ್ಡ್ ಏರ್ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್ ನಿಲ್ಲಿಸಿದ. ಇದನ್ನೂ ಓದಿ: ವಿಪಕ್ಷಗಳ ಒಗ್ಗಟ್ಟಿನ ಕಹಳೆ: ಬೆಂಗಳೂರಿನಲ್ಲಿ ಮಹಾಘಟಬಂಧನ್ ಸಭೆ; ಇಂದು ನಿರ್ಣಯ ನಗರಕ್ಕೆ ವಿವಿಐಪಿಗಳ ಆಗಮನ … Continue reading ಅನಾರೋಗ್ಯಕ್ಕೀಡಾದ ಚಾಲಕನನ್ನು ಆಸ್ಪತ್ರೆಗೆ ಸೇರಿಸಿ ಸ್ವತಃ ಬಿಎಂಟಿಸಿ ಬಸ್ ಚಲಾಯಿಸಿದ ಎಸಿಪಿ ರಾಮಚಂದ್ರ!
Copy and paste this URL into your WordPress site to embed
Copy and paste this code into your site to embed