ಯಾವ ಜಯಂತಿನ್ಲಾ? ಹನುಮ ಹುಟ್ಟಿದ ತಾರೀಖು‌‌ ನಿನಗೆ ಗೊತ್ತಾ? ಸುಮ್ನೆ ಚಿಕನ್​ ತಿನ್ಲಾ: ಸಿದ್ದರಾಮಯ್ಯ

ಮೈಸೂರು: ಇಂದು ಎಲ್ಲೆಡೆ ಹನುಮ ನಾಮ ಜಪ ನಡೆಯುತ್ತಿದೆ. ಅತ್ತ ಮಾಜಿ ಸಿಎಂ ಸಿದ್ದರಾಮಯ್ಯ, ‘ಯಾವ ಜಯಂತಿನ್ಲಾ? ಹನುಮ ಹುಟ್ಟಿದ ತಾರೀಖು‌‌ ನಿನಗೆ ಗೊತ್ತಾ? ಸುಮ್ನೆ ಚಿಕಿನ್​ ತಿನ್ಲಾ…’ ಎಂದು ಸ್ನೇಹಿತರೊಬ್ಬರಿಗೆ ಹೇಳಿದ್ದಾರೆ. 2ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಭಾನುವಾರ ನಡೆದಿದ್ದು, ಓಟು ಹಾಕಲು ಸ್ವಗ್ರಾಮ ಸಿದ್ದರಾಮನಹುಂಡಿಗೆ ಬಂದ ಸಿದ್ದರಾಮಯ್ಯ ರಿಲ್ಯಾಕ್ಸ್​ ಮೂಡ್​ನಲ್ಲಿದ್ದರು. ಬಾಲ್ಯದ ಗೆಳೆಯ ಸಿದ್ದರಾಮನಹುಂಡಿ ಗ್ರಾಮದ ಕೆಂಪೀರಯ್ಯ ಅವರ ಮನೆಯಲ್ಲಿ ಮಾಂಸಾಹಾರ ಭೋಜನ ಸಿದ್ಧಪಡಿಸಲಾಗಿತ್ತು. ಈ ವೇಳೆ ‘ಅಣ್ಣ ಇಂದು ಹನುಮ ಜಯಂತಿ. … Continue reading ಯಾವ ಜಯಂತಿನ್ಲಾ? ಹನುಮ ಹುಟ್ಟಿದ ತಾರೀಖು‌‌ ನಿನಗೆ ಗೊತ್ತಾ? ಸುಮ್ನೆ ಚಿಕನ್​ ತಿನ್ಲಾ: ಸಿದ್ದರಾಮಯ್ಯ