ಹನುಮಾನ್​ ಚಾಲೀಸಾ ಪ್ರಕರಣ; ಸಂತ್ರಸ್ತನನ್ನೇ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್​ ಪೊಲೀಸ್​ ಠಾಣೆ ಸಿಬ್ಬಂದಿ ಸಂತ್ರಸ್ತನನ್ನು ವಶಕ್ಕೆ ಪಡೆದಿದ್ದಾರೆ. ನಗರ್ತಪೇಟೆಯಲ್ಲಿರುವ ಮೊಬೈಲ್​ ಅಂಗಡಿ ಮಾಲೀಕ ಮುಖೇಶ್​ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿರುವುದನ್ನು ಖಂಡಿಸಿ ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಹಾಗೂ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ಸಂಜೆ ತಮ್ಮ ಅಂಗಡಿಯಲ್ಲಿ ಹನುಮಾನ್​ ಚಾಲೀಸಾ ಹಾಕಿದ್ದಕ್ಕೆ ಐದರಿಂದ ಆರು ಮಂದಿ … Continue reading ಹನುಮಾನ್​ ಚಾಲೀಸಾ ಪ್ರಕರಣ; ಸಂತ್ರಸ್ತನನ್ನೇ ವಶಕ್ಕೆ ಪಡೆದ ಪೊಲೀಸರು