ಹನುಮಾನ್ ಚಾಲೀಸಾ ಪ್ರಕರಣ; ಸಂತ್ರಸ್ತನನ್ನೇ ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆ ಸಿಬ್ಬಂದಿ ಸಂತ್ರಸ್ತನನ್ನು ವಶಕ್ಕೆ ಪಡೆದಿದ್ದಾರೆ. ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿರುವುದನ್ನು ಖಂಡಿಸಿ ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಹಾಗೂ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ಸಂಜೆ ತಮ್ಮ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಐದರಿಂದ ಆರು ಮಂದಿ … Continue reading ಹನುಮಾನ್ ಚಾಲೀಸಾ ಪ್ರಕರಣ; ಸಂತ್ರಸ್ತನನ್ನೇ ವಶಕ್ಕೆ ಪಡೆದ ಪೊಲೀಸರು
Copy and paste this URL into your WordPress site to embed
Copy and paste this code into your site to embed