ಹರ್ಷನ ಹತ್ಯೆ ಪ್ರಕರಣ: ಬಂಧಿತ 10 ಜನ ಆರೋಪಿಗಳು 11 ದಿನ ಪೊಲೀಸರ ವಶಕ್ಕೆ
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ 10 ಜನ ಆರೋಪಿಗಳನ್ನು 11 ದಿನ ಪೊಲೀಸರ ಕಸ್ಟಡಿಗೆ ನೀಡಿ ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯವು ಆದೇಶಿಸಿದೆ. ಫೆಬ್ರವರಿ 20ರ ರಾತ್ರಿ ನಡೆದ ಹರ್ಷ ಕೊಲೆ ಪ್ರಕರಣದಲ್ಲಿ ಇದುವರೆಗೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಎರಡನೇ ಜೆಎಂಎಫ್ಸಿ ನ್ಯಾಯಾಧೀಶರಾದ ಶ್ರೀಮತಿ ಸಮ್ಮತಿರವರು, ಮಾರ್ಚ್ 7ರ ತನಕ ಆರೋಪಿಗಳನ್ನು ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ. ಇಂದು ಸಿಇಎನ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್, ಬಂಧಿತ ಎಲ್ಲ 10 ಜನ … Continue reading ಹರ್ಷನ ಹತ್ಯೆ ಪ್ರಕರಣ: ಬಂಧಿತ 10 ಜನ ಆರೋಪಿಗಳು 11 ದಿನ ಪೊಲೀಸರ ವಶಕ್ಕೆ
Copy and paste this URL into your WordPress site to embed
Copy and paste this code into your site to embed