ಶಾಂತಿ ಕದಡಲು ಹರ್ಷನ ಹತ್ಯೆ: ಎನ್ಐಎಯಿಂದ ಕೋರ್ಟ್ಗೆ ಸಾವಿರ ಪುಟಗಳ ಆರೋಪಪಟ್ಟಿ ಸಲ್ಲಿಕೆ
ಬೆಂಗಳೂರು: ಹಿಜಾಬ್ ವಿರೋಧಿಸಿ ಮತ್ತು ಗೋ ಸಂರಕ್ಷಣಾ ಹೋರಾಟದ ದ್ವೇಷದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಿಂದು ಪರ ಸಂಘಟನೆ ಕಾರ್ಯಕರ್ತ ಹರ್ಷನ ಕೊಲೆ ಮಾಡಲಾಗಿದೆ ಎಂಬುದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ನಗರದ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಸಾವಿರಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದೆ. ಶಿವಮೊಗ್ಗದಲ್ಲಿ ಹಿಂದು ಮತ್ತು ಮುಸ್ಲಿಂ ಸಮುದಾಯದ ನಡುವೆ ಕೋಮು ಸಾಮರಸ್ಯ ಕದಡುವ ದುರುದ್ದೇಶಕ್ಕೆ ಆರೋಪಿಗಳು ಹರ್ಷನ ಕೊಲೆ ನಡೆಸಿದ್ದರು ಎಂಬುದನ್ನು ಎನ್ಐಎ ತನಿಖೆಯಲ್ಲಿ ಸ್ಪಷ್ಟಪಡಿಸಿದೆ. ಈ … Continue reading ಶಾಂತಿ ಕದಡಲು ಹರ್ಷನ ಹತ್ಯೆ: ಎನ್ಐಎಯಿಂದ ಕೋರ್ಟ್ಗೆ ಸಾವಿರ ಪುಟಗಳ ಆರೋಪಪಟ್ಟಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed