ಸೇಡಿಗೆ ಬಲಿಯಾದನೇ ಹರ್ಷ?; ಆರು ವರ್ಷಗಳಿಂದಿತ್ತು ಹಗೆತನ..

ಮಂಗಳೂರು: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಗೆ ಕಳೆದ ಆರು ವರ್ಷಗಳಿಂದ ಇದ್ದ ಹಗೆತನವೇ ಕಾರಣವಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಪೂರಕವೆಂಬಂತೆ ಒಂದಷ್ಟು ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಹರ್ಷ 2015ರಲ್ಲಿ ಪ್ರವಾದಿ ಮಹಮ್ಮದ್ ಹಾಗೂ ಅಲ್ಲಾ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಿದ್ದ ಎಂದು ಮಂಗಳೂರು ಮುಸ್ಲಿಮ್ಸ್​ ಎಂಬ ಫೇಸ್​ಬುಕ್ ಪೇಜ್​ನಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಮಸೀದಿ-ಮಂದಿರಗಳ ಧ್ವನಿವರ್ಧಕದ ಶಬ್ದ ತಗ್ಗಿಸದಿದ್ದರೆ ಕಾನೂನುಕ್ರಮ: ಪೊಲೀಸ್ ಕಮಿಷನರ್ ಅಲ್ಲದೆ ‘ಪ್ರವಾದಿ ನಿಂದನೆ ಮಾಡಿದ ಯಾರೇ ಆದರೂ ಅವರ ಆಯುಷ್ಯ ಎಷ್ಟೇ … Continue reading ಸೇಡಿಗೆ ಬಲಿಯಾದನೇ ಹರ್ಷ?; ಆರು ವರ್ಷಗಳಿಂದಿತ್ತು ಹಗೆತನ..