ಸೇಡಿಗೆ ಬಲಿಯಾದನೇ ಹರ್ಷ?; ಆರು ವರ್ಷಗಳಿಂದಿತ್ತು ಹಗೆತನ..
ಮಂಗಳೂರು: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಗೆ ಕಳೆದ ಆರು ವರ್ಷಗಳಿಂದ ಇದ್ದ ಹಗೆತನವೇ ಕಾರಣವಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಪೂರಕವೆಂಬಂತೆ ಒಂದಷ್ಟು ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಹರ್ಷ 2015ರಲ್ಲಿ ಪ್ರವಾದಿ ಮಹಮ್ಮದ್ ಹಾಗೂ ಅಲ್ಲಾ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಎಂದು ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ಬುಕ್ ಪೇಜ್ನಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಮಸೀದಿ-ಮಂದಿರಗಳ ಧ್ವನಿವರ್ಧಕದ ಶಬ್ದ ತಗ್ಗಿಸದಿದ್ದರೆ ಕಾನೂನುಕ್ರಮ: ಪೊಲೀಸ್ ಕಮಿಷನರ್ ಅಲ್ಲದೆ ‘ಪ್ರವಾದಿ ನಿಂದನೆ ಮಾಡಿದ ಯಾರೇ ಆದರೂ ಅವರ ಆಯುಷ್ಯ ಎಷ್ಟೇ … Continue reading ಸೇಡಿಗೆ ಬಲಿಯಾದನೇ ಹರ್ಷ?; ಆರು ವರ್ಷಗಳಿಂದಿತ್ತು ಹಗೆತನ..
Copy and paste this URL into your WordPress site to embed
Copy and paste this code into your site to embed