ನಕಲಿ ಮದ್ಯ ಸೇವನೆ ಪ್ರಕರಣ; ಸಾವಿನ ಸಂಖ್ಯೆ 18ಕ್ಕೆ ಏರಿಕೆ

ಚಂಢೀಗಡ: ಹರಿಯಾನದ ಯಮುನಾನಗರ ಜಿಲ್ಲೆಯಲ್ಲಿ ಶಂಕಿತ ನಕಲಿ ಮದ್ಯ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ರಾಜ್ಯ ಕಾಂಗ್ರೆಸ್​ ಘಟಕ ಸ್ಥಳೀಯ ನಾಯಕನನ್ನು ಉಚ್ಚಾಟಿಸಿ ಆದೇಶ ಹೊರಡಿಸಿದೆ. ನಕಲಿ ಮದ್ಯ ಸೇವಿಸಿದ ಪರಿಣಾಮ ಯಮುನಾನಗರದ ಮಂಡೆಬರಿ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಸುಶೀಲ್​ ಮೃತರು ಎಂದು ತಿಳಿದು ಬಂದಿದೆ. ಇವರಿಬ್ಬರು ನಕಲಿ ಮದ್ಯ ಮಾರಾಟ ಪ್ರಕರಣದ ಪ್ರಮುಖ ಆರೋಪಿಗಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಾಲ್ಕು ವರ್ಷಗಳ ಹಿಂದೆ ನಡೆದದ್ದು ಇತಿಹಾಸ; ಸೆಮಿಫಿನಾಲೆಯಲ್ಲಿ … Continue reading ನಕಲಿ ಮದ್ಯ ಸೇವನೆ ಪ್ರಕರಣ; ಸಾವಿನ ಸಂಖ್ಯೆ 18ಕ್ಕೆ ಏರಿಕೆ