ನಕಲಿ ಮದ್ಯ ಸೇವನೆ ಪ್ರಕರಣ; ಸಾವಿನ ಸಂಖ್ಯೆ 18ಕ್ಕೆ ಏರಿಕೆ
ಚಂಢೀಗಡ: ಹರಿಯಾನದ ಯಮುನಾನಗರ ಜಿಲ್ಲೆಯಲ್ಲಿ ಶಂಕಿತ ನಕಲಿ ಮದ್ಯ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ರಾಜ್ಯ ಕಾಂಗ್ರೆಸ್ ಘಟಕ ಸ್ಥಳೀಯ ನಾಯಕನನ್ನು ಉಚ್ಚಾಟಿಸಿ ಆದೇಶ ಹೊರಡಿಸಿದೆ. ನಕಲಿ ಮದ್ಯ ಸೇವಿಸಿದ ಪರಿಣಾಮ ಯಮುನಾನಗರದ ಮಂಡೆಬರಿ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಸುಶೀಲ್ ಮೃತರು ಎಂದು ತಿಳಿದು ಬಂದಿದೆ. ಇವರಿಬ್ಬರು ನಕಲಿ ಮದ್ಯ ಮಾರಾಟ ಪ್ರಕರಣದ ಪ್ರಮುಖ ಆರೋಪಿಗಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಾಲ್ಕು ವರ್ಷಗಳ ಹಿಂದೆ ನಡೆದದ್ದು ಇತಿಹಾಸ; ಸೆಮಿಫಿನಾಲೆಯಲ್ಲಿ … Continue reading ನಕಲಿ ಮದ್ಯ ಸೇವನೆ ಪ್ರಕರಣ; ಸಾವಿನ ಸಂಖ್ಯೆ 18ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed